Sunday, October 21, 2018

ಬಿಗ್ ಬಾಸ್ ಮನೆಗೆ ಕಾಮನರ್ ಆಗಿ ಮನೆ ಸೇರಲಿದ್ದಾರೆ ಕರಾವಳಿ ಚೆಂದಳ್ಳಿ ಚೆಲುವೆ


ಬಿಗ್ ಬಾಸ್ ಮನೆಗೆ ಕಾಮನರ್ ಆಗಿ ಎಂಟ್ರಿ ಕೊಡಲಿದ್ದಾರೆ ಕರಾವಳಿಯ ಈ ಚೆಂದುಳ್ಳಿ ಚೆಲುವೆ

ಕನ್ನಡದ ಬಿಗ್ ಬಾಸ್ ಹೊಸ ಸೀಸನ್ ಭಾನುವಾರದಿಂದ ಪ್ರಾರಂಭವಾಗಲಿದೆ. ಕಾರ್ಯಕ್ರಮಕ್ಕೆ ಕಿಚ್ಚು ಹಚ್ಚಲು ಕಿಚ್ಚ ಸುದೀಪ್ ಕೂಡ ಸಕಲ ಸಿದ್ಧತೆಯಲ್ಲಿದ್ದಾರೆ. ಇದರ ಬೆನ್ನಲ್ಲೇ ಈ ಬಾರಿಯ ಸ್ಪರ್ಧಿಗಳ ಕುರಿತು ಭಾರೀ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.

ಬಿಗ್​ ಬಾಸ್​ನ ಸೀಸನ್ 5 ನಲ್ಲಿ ಸಾಮಾನ್ಯ ಜನರಿಗೂ ಅವಕಾಶ ನೀಡುವ ಪರಿಪಾಠ ಆರಂಭವಾಗಿತ್ತು. ಅದರಂತೆ ಈ ಬಾರಿ ಅರ್ಧದಷ್ಟು ಸರ್ಧಿಗಳು ಜನಸಾಮಾನ್ಯರಾಗಲಿದ್ದಾರೆ ಎಂಬ ಮಾಹಿತಿಗಳು ಹೀಗಾಗಲೇ ಹೊರಬಿದ್ದಿದೆ.

ಅದರಲ್ಲೂ ಒಂದಷ್ಟು ಸೆಲೆಬ್ರಿಟಿಗಳ ಹೆಸರುಗಳು ಬಹಿರಂಗವಾಗಿದ್ದರೂ, ಇಲ್ಲಿ ಜನ ಸಾಮಾನ್ಯ ಕೋಟಾದಲ್ಲಿ ಯಾರೂ ಎಂಟ್ರಿ ಗಿಟ್ಟಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಎಲ್ಲೂ ಹೊರ ಬಿದ್ದಿರಲಿಲ್ಲ. ಇದೀಗ ಕೆಲ ಬಲ್ಲ ಮೂಲಗಳ ಮಾಹಿತಿ ಪ್ರಕಾರ ಕರಾವಳಿ ಬೆಡಗಿಯೊಬ್ಬಳ ಬಿಗ್ ಬಾಸ್ ಎಂಟ್ರಿ ಪಕ್ಕಾ ಎನ್ನಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಯುವ ಪ್ರತಿಭೆ ರೀಮಾ ಲರಿಸ್ಸಾ ಡಾಯಸ್ ಸೀಸನ್​ 6 ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಇವರ ತಾಯಿಯು ಶಿಕ್ಷಕಿಯಾಗಿದ್ದು, ತಂದೆಯು ಸ್ವಂತ ಉದ್ಯೋಗ ಮಾಡುತ್ತಿದ್ದಾರೆ. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವೀಧರೆಯಾಗಿರುವ ಲರಿಸ್ಸಾ ಸದ್ಯ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಇವರು ಸಿಲಿಕಾನ್ ಸಿಟಿಯ ಖ್ಯಾತ ಕಂಪನಿಯ ಸಾಫ್ಟ್​ವೇರ್ ಉದ್ಯೋಗಿ ಕೂಡ ಹೌದು. ಅಲ್ಲದೆ ಅತ್ಯುತ್ತಮ ನೃತ್ಯಪಟುವಾಗಿದ್ದು, ಇದರೊಂದಿಗೆ ಸಂಗೀತದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇದೀಗ ಕಾಮನರ್ ಎಂಟ್ರಿ ಮೂಲಕ ಬಿಗ್ ಬಾಸ್​ಗೆ ಕಾಲಿಡಲಿರುವ ಲರಿಸ್ಸಾ ಡಾಯಸ್ ಅವರ ಮತ್ತಷ್ಟು ಪ್ರತಿಭೆಗಳು ಬಿಬಿ ಮನೆಯಲ್ಲಿ ಅನಾವರಣಗೊಳ್ಳಲಿದೆ.ಬಿಗ್​ ಬಾಸ್ ಶೋಗೆ ಸ್ಪರ್ಧಿಗಳನ್ನು ಆಯ್ಕೆ ಮಾಡುವಾಗ ಸೆಲೆಬ್ರಿಟಿಗಳಿಗಿಂತ ಹೆಚ್ಚಾಗಿ ವಿಶೇಷ ಕ್ಯಾರೆಕ್ಟರ್‌ಗಳ ವ್ಯಕ್ತಿಗಳನ್ನು ಆಯ್ಕೆ ಮಾಡಲು ಇಚ್ಛಿಸುತ್ತೇವೆ. ಅಂತಹ ವಿಶೇಷ ಸ್ವಭಾವ ಸೆಲೆಬ್ರಿಟಿಗಳಲ್ಲಿಯೂ ಇರಬಹುದು ಅಥವಾ ಜನ ಸಾಮಾನ್ಯರಲ್ಲೂ ಕಾಣಿಸಬಹುದು. ಹಾಗಾಗಿ ಈ ಬಾರಿಯ ಹದಿನೆಂಟೂ ಸ್ಪರ್ಧಿಗಳ ಕ್ಯಾರೆಕ್ಟರ್​ಗಳು ಬಹಳ ಇಂಟರೆಸ್ಟಿಂಗ್ ಆಗಿರುತ್ತದೆ ಎಂದು ಕಾರ್ಯಕ್ರಮದ ನಿರ್ದೇಶಕ ಪರಮೇಶ್ವರ ಗುಂಡ್ಕಲ್ ಹೇಳಿರುವುದರಿಂದ ಈ ಬಾರಿಯ ಬಿಗ್​ ಬಾಸ್​ ಒಂದಷ್ಟು ಕುತೂಹಲಕ್ಕೆ ಕಾರಣವಾಗಿದೆ.

Monday, October 1, 2018

ಮನುಷ್ಯ ಮನುಷ್ಯರ ನಡುವೆ ಒಂದು ಸಣ್ಣ ಅಂಶ ಎಷ್ಟು ದಿನ ಇರುತ್ತೆ ಒಂದು ಸಣ್ಣ ಕಥಾ ನಿಮಗಾಗಿ


1 ನಿಮಿಷ ಸಮಯವಿದ್ದರೆ ತಪ್ಪದೇ ಈ ಮನಮುಟ್ಟುವ ಕಥೆಯನ್ನೊಮ್ಮೆ ಓದಿ. ಶೇರ್ ಮಾಡಿ

9 ನೇ ಕ್ಲಾಸಿನಲ್ಲಿ ರಾಕಿ ಕಟ್ಟಿ ಎಲ್ಲೊ ಹೋದಳು.. ಈಗ ಬಂದು ಮಾಡಿದ್ದೇನು ಗೊತ್ತಾ?? ನಿಜಕ್ಕೂ ಕಣ್ಣೀರು ಜಾರುವ ಕತೆ.. ತಪ್ಪದೇ ಇದನ್ನೊಮ್ಮೆ ಓದಿ..

ಆ ಹುಡುಗ ರಿಕ್ಷಾ ಓಡಿಸ್ಕೊಂಡು ಜೀವನ ಸಾಗಿಸ್ತಿದ್ದ ಬಡವ.. ಒಂದು ದಿನ ಅಪಘಾತಕ್ಕೀಡಾಗಿ ಎರಡೂ ಕಾಲು ಕಳೆದುಕೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ನರಳಾಡ್ತಿದ್ದ..
ಈ ವಿಷಯ ತಿಳಿದು ದೂರದ ದೆಹಲಿಯಿಂದ ಒಂದು ಹುಡುಗಿ ಮಣಿಪಾಲ್ ಆಸ್ಪತ್ರೆಗೆ ಬಂದು ನೆರವಿಗೆ ನಿಂತಳು. ಅವಳು ಯಾರು??.. 16 ವರ್ಷದ ಹಿಂದೆ ರಾಖಿ ಕಟ್ಟಿದ ಒಂದು ಹುಡುಗಿ… ಬೆಡ್ ಮೇಲೆ ಮಲಗಿರೋ ಈತನ ಹೆಸರು ರಮಾನಂದ್.
ನಮ್ಮ ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಬಳಿ ವಾಸವಿದ್ದವ ಈತ…
ಎಸ್ಎಸ್ಎಲ್​ಸಿ ಬಳಿಕ ಮುಂದೆ ಓದಲಾಗದೆ ಬಸ್ ಕ್ಲೀನರ್, ಕಂಡಕ್ಟರ್ ಆಗಿದ್ದ ರಮಾನಂದ್ ಕೊನೆಗೆ ಸಾಲ ಮಾಡಿ ಒಂದು ಆಟೋ ರಿಕ್ಷಾ ತಗೊಂಡಿದ್ದ. ನಂತರ ಆಟೋ ಓಡಿಸಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದ ರಮಾನಂದ್​ಗೆ ಆಗಸ್ಟ್ 20ರಂದು ಕಾರ್ಕಳ ಬಳಿ ಅಪಘಾತವಾಯ್ತು… ಆಗ ಎರಡೂ ಕಾಲು ಕಳೆದುಕೊಂಡ ಅವನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಈತನದ್ದು ಬಡ ಕುಟುಂಬ ಆಸ್ಪತ್ರೆ ಖರ್ಚು ನಿರ್ವಹಣೆ ಮಾಡುವುದಕ್ಕೂ ಕಷ್ಟ.. ಈ ಸಮಯದಲ್ಲಿ ರಮಾನಂದನ ಕೆಲವು ಗೆಳೆಯರು ಸಾಮಾಜಿಕ ಜಾಲತಾಣಗಳಲ್ಲಿ ಸಹಾಯಕ್ಕಾಗಿ ಪೋಸ್ಟ್​ಗಳನ್ನು ಹಾಕಿದ್ದರು.. ಬಹಳಷ್ಟು ಜನ ಇದನ್ನು ನೋಡಿ ಸಹಾಯ ಮಾಡಿದರು.
ಅಷ್ಟೇ ಅಲ್ಲ ಈ ಸಮಯದಲ್ಲಿ ಹೈಸ್ಕೂಲ್​​ನಲ್ಲಿ ರಾಖಿ ಕಟ್ಟಿದ ತಂಗಿಯೊಬ್ಬಳು ಸಹಾಯಕ್ಕೆ ಬಂದಿದ್ದು ನಿಜಕ್ಕೂ ಮಾನವೀಯತೆ ಬದುಕಿದೆ ಎಂಬುದ ತೋರುತ್ತದೆ..
ಈಕೆಯೇ ಸ್ಮಿತಾ ಸಂಪತ್. 9ನೇ ತರಗತಿಯಲ್ಲಿದ್ದಾಗ ಈಕೆ ರಮಾನಂದ್​ಗೆ ರಾಖಿ ಕಟ್ಟಿದ್ದಳು.
ಈಗ ಸುಮಾರು 16 ವರ್ಷ ಕಳೆದಿದೆ. ಈಗ ಸ್ಮಿತಾ ಮದುವೆಯಾಗಿ ದೆಹಲಿಯಲ್ಲಿದ್ದಳು. ಇವರಿಗ್ರ್ ರಮಾನಂದ್​ಗೆ ಅಪಘಾತವಾಗಿ ಆಸ್ಪತ್ರೆ ಸೇರಿದ್ದಾನೆ ಎಂದು ಗೊತ್ತಾಗ್ತಿದ್ದಂಗೆ ಸ್ಮಿತಾ ದೆಹಲಿಯಿಂದ ಮಣಿಪಾಲ್​ಗೆ ಬಂದಿದ್ದಾರೆ..
ಆಸ್ಪತ್ರೆಗೆ ಹೋದ ಸ್ಮಿತಾ ರಮಾನಂದ್​ ಆರೋಗ್ಯ ವಿಚಾರಿಸಿದ್ದಾರೆ. ಸ್ಮಿತಾ ಅವರು ಆಸ್ಪತ್ರೆಯಲ್ಲೇ ಇದ್ದು ತಾನು ರಾಕಿ ಕಟ್ಟಿದ ಅಣ್ಣನ ಯೋಗಕ್ಷೇಮ ವಿಚಾರಿಸಿ… ತನ್ನ ಕೈಲಾದ ಆರ್ಥಿಕ ಸಹಾಯ ಮಾಡಿದ್ದಾಳೆ.. ಅಷ್ಟಕ್ಕೇ ಸುಮ್ಮನಾಗದ ಸ್ಮಿತ.. ತನ್ನ ಗೆಳೆಯರನ್ನೆಲ್ಲ ಸಂಪರ್ಕಿಸಿ ಹಣ ಸಂಗ್ರಹಿಸಿ ರಮಾನಂದ್​ನ ಆಸ್ಪತ್ರೆ ವೆಚ್ಚ ಭರಿಸಲು ನೆರವಾದಳು. ಇವರೆಲ್ಲ ಸೇರಿಕೊಂಡು ಈಗಾಗಲೇ ಸುಮಾರು ಎರಡೂವರೆ ಲಕ್ಷ ರೂ. ಹಣ ಸಂಗ್ರಹಿಸಿ ರಮಾನಂದ್ ಕುಟುಂಬಕ್ಕೆ ನೀಡಿದ್ದಾರೆ.
ಈಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ರಮಾನಂದ್ ನಡೆಯಲು ಆಗುವುದಿಲ್ಲ.. ಹಾಸಿಗೆ ಮೇಲೆ ದಿನ ಕಳೆಯುತ್ತಿದ್ದಾರೆ… ಆದರೆ ಸ್ಮಿತಾ ಮಾತ್ರ ತಾನು ಮಾಡಿದ ಸಹಾಯದ ಬಗ್ಗೆ ಎಲ್ಲೂ ಹೇಳಿಕೊಂಡಿರಲಿಲ್ಲ. ಸ್ಮಿತಾಳ ಸ್ನೇಹಿತರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಬರೆದಿದ್ದರಿಂದ ವಿಚಾರ ತಿಳಿದುಬಂದಿದೆ…
ಸಣ್ಣ ವಿಚಾರಕ್ಕಾಗಿ.. ಜಗಳ ಆಡುವ ಅದೆಷ್ಟೋ ಜನ ಸಹೋದರ ಸಹೋದರಿ.. ಸ್ನೇಹಿತರಿಗೆ.. ಸ್ಮಿತ ನಿಜಕ್ಕೂ ಮಾದರಿಯಾಗಿ ನಿಂತಿದ್ದಾರೆ.. ಇವರಿಗೊಣ್ದು ಹ್ಯಾಟ್ಸ್ ಆಫ್..
      ಪುನೀತ್.⚘

Wednesday, September 26, 2018

ನಿತ್ಯ ಭವಿಷ್ಯ, ಈ ದಿನ ನಿಮ್ಮ ರಾಶಿಯಲ್ಲಿ ನಿಮ್ಮ ಭವಿಷ್ಯ ಹೇಗಿದೆ ನೋಡಿ .


 
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ಪರಿಹಾರದಲ್ಲಿ ಚಾಲೆಂಜ್. ಪಂಡಿತ್, ಯತೀಂದ್ರ ಭಟ್ 9901225989.
ನಿಮ್ಮ ಜೀವನದ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಉದ್ಯೋಗ ಹಣಕಾಸು ವ್ಯವಹಾರ ಶಿಕ್ಷಣ ಮಕ್ಕಳ ಕಲಹ ಶತ್ರು ಇತ್ಯಾದಿ ಸಮಸ್ಯೆಗಳಿಗೆ 9 ದಿನದಲ್ಲಿ ಸೂಕ್ತ ಪರಿಹಾರ.


ಮೇಷ

 

ಈ ದಿನ ಅನಾವಶ್ಯಕವಾದ ಓಡಾಟ ಮತ್ತು ಅಲೆದಾಟಗಳು ಹೆಚ್ಚಾಗುವ ಸಂಭವ ಬಹಳ ಇದೆ.ನಿಮ್ಮ ಜೊತೆ ಇರುವಂಥ ಸ್ನೇಹಿತರಿಂದಲೇ ನಿಮಗೆ ಮಸಿ ಬಳಿಯುವ ಸಾಧ್ಯತೆ ಇದೆ.ನಿಮ್ಮ ಸುತ್ತಮುತ್ತ ಇರುವ ಜನರೊಂದಿಗೆ ಹುಷಾರಾಗಿರಿ.ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರು ಕಂಡು ಬರುವಂತಹ ಸೂಚನೆ ಇದೆ.ದ್ವಿಚಕ್ರ ವಾಹನ ಸಂಚಾರರು ಜಾಗೃತವಾಗಿ ವಾಹನ ಸಂಚರಿಸಬೇಕು.ಹಣಕಾಸಿನಲ್ಲಿ ಖರ್ಚು ಹೆಚ್ಚಾಗುವ ಸಂಭವ ಬರುತ್ತದೆ.
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

ವೃಷಭ

 ಈ ದಿನ ಪೂರ್ತಿಯಾಗಿ ಕಷ್ಟದ ಸಮಯ.ಆರೋಗ್ಯದ ವಿಚಾರದಲ್ಲಿ
 ಬಹಳ ಎಚ್ಚರಿಕೆ ಇರಲಿ.ಎಲ್ಲ ವಿಧದ ವ್ಯಾಪಾರಿಗಳಿಗೂ ಅಲ್ಪ ಲಾಭ ಮಾತ್ರ ಕಾಣುತ್ತಿದೆ.ನಿಮ್ಮ ಸ್ನೇಹಿತರು ಸಹಕಾರ ನಿಮಗೆ ಅನುಕೂಲ ಕೊಡಬಹುದು.ನಿಮ್ಮಲ್ಲಿ ಇರುವ ಒಂದು ಬೆಲೆಬಾಳುವ ವಸ್ತು ಮಾರಾಟ ಮಾಡುವ ಸಾಧ್ಯತೆಗಳಿವೆ.ನಿಮಗೆ ಅನಗತ್ಯವಾದ ವಿಚಾರದಲ್ಲಿ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಬಾರದು.ಈ ದಿನ ಹೆಚ್ಚಿನ ಚಿಂತೆ ಬೇಡ ಸ್ವಲ್ಪ ತಾಳ್ಮೆ ಇರಿ.
  ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ 

ಪಂಡಿತ್ ಯತೀಂದ್ರ ಭಟ್
9901225989

ಮಿಥುನ

ಚಾಲಕ ವೃತ್ತಿಯಲ್ಲಿರುವವರು ಅಥವಾ ವಾಹನ ವ್ಯಾಪಾರ ಮಾಡುತ್ತಿರುವವರಿಗೆ ಸ್ವಲ್ಪ ಒಳ್ಳೆಯ ಸಮಯ.ಹಣ ಉಳಿತಾಯ ಜಾಸ್ತಿ ಪ್ರಮಾಣದಲ್ಲಿ ಮಾಡಿದ್ದೇ ಆದಲ್ಲಿ ಲಾಭ ಹೆಚ್ಚು ಕಾಣಬಹುದು.ಕೆಲವರು ಆರೋಗ್ಯ ಸಂಬಂಧಪಟ್ಟ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ.ನಿಮ್ಮ ಲೆಕ್ಕಾಚಾರಗಳು ಮಾತ್ರ ಹೆಚ್ಚು ಕಡಿಮೆ ಆಗುವುದಿಲ್ಲ.ವಿದ್ಯಾರ್ಥಿಗಳಿಗೆ ಹಣದ ವ್ಯವಹಾರ ಬೇಡ ಎಂದು ಪೋಷಕರು ತಿಳಿ ಹೇಳಿದ್ದಾರೆ.ದೃಢ ನಿರ್ಧಾರವನ್ನು ತಗೊಳ್ಳಕ್ಕೆ ಹೋಗಬೇಡಿ 
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ 

ಪಂಡಿತ್ ಯತೀಂದ್ರ ಭಟ್
9901225989

ಕರ್ಕಾಟಕ

ಈ ದಿನ ಹೊಸ ರೂಪದ ವಸ್ತುಗಳ ವ್ಯಾಪಾರಿಗಳಿಗೆ ಉತ್ತಮ ವಿಧದಲ್ಲಿ ಲಾಭ ಕಂಡು ಬರುತ್ತದೆ.ಒಳ್ಳೆ ರೀತಿಯ ಶುಭ ಕಾರ್ಯಗಳನ್ನು ಪ್ರಾರಂಭ ಮಾಡಬೇಕು ಎಂದುಕೊಂಡಲ್ಲಿ ಪ್ರಾರಂಭಿಸಬಹುದು.ಯಾವುದೇ ರೀತಿಯಲ್ಲಿ ಹಣದ ವಿಚಾರವನ್ನು ಚಿಂತೆ ಬಿಡಿ ಯಾವುದಾದರೂ ರೂಪದಲ್ಲಿ ನಿಮಗೆ ಸಹಾಯ ವ್ಯವಸ್ಥೆ ಆಗುತ್ತದೆ.ದೂರದ ಪ್ರಯಾಣ ಮಾಡುವ ಯೋಗವಿದೆ.ಕೆಲಸದ ಒತ್ತಡ ಹೆಚ್ಚುತ್ತಾ ಹೋಗುತ್ತದೆ.
 ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ 

ಪಂಡಿತ್ ಯತೀಂದ್ರ ಭಟ್
9901225989

ಸಿಂಹ

ನಿಮ್ಮ ದಿನನಿತ್ಯ ಜೀವನದಲ್ಲಿ ಅತ್ಯುತ್ತಮ ಸಮಯ ಕಾಣಬಹುದು.ಯಾವುದಾದರೂ ಒಂದು ವಿಷಯದಲ್ಲಿ ನಿಮ್ಮ ಹಣ ಸಿಲುಕಿಕೊಂಡ ದ್ದಲ್ಲಿ. ಈ ದಿನ ಬಡ್ಡಿ ಸಹ ಸಿಗುವ ಸಾಧ್ಯತೆಗಳಿವೆ.ಭೂಮಿ ಖರೀದಿ ಮಾಡುವ ಯೋಗ ಇರುತ್ತದೆ. ಆದರೆ ಕೆಲಸ ಅರ್ಧದಲ್ಲಿ ನಿಲ್ಲುವ ಸಾಧ್ಯತೆ ಹೆಚ್ಚಿದೆ. ಅದರಲ್ಲಿ ನೀವು ಕೊಂಡುಕೊಳ್ಳಬೇಕಾದ ಜಮೀನು ಕಾಗದ ಪತ್ರ ಸರಿ ಇರದೆ ಕಾರಣಾಂತರದಿಂದ ಜಾಗೃತವಾಗಿ ವ್ಯವಹಾರ ಮಾಡಬೇಕು.ಕುಟುಂಬ ಅವರ ಜೊತೆಗೆ ಕಾಲ ಕಳೆಯುವ ಸಾಧ್ಯತೆ ಇರುತ್ತದೆ .
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

ಕನ್ಯಾ

ನೀವು ಮಾಡುತ್ತಿರುವಂಥ ಉದ್ಯೋಗದಲ್ಲಿ ಹೊಸ ಹೊಸ ಸವಾಲುಗಳನ್ನು ಎದುರಿಸುತ್ತೀರಾ.ಇನ್ನು ಕೆಲವರಿಗೆ ಅವರು ಬಯಸಿದ್ದು ಇದರ ಉದ್ಯೋಗ ಬದಲಾವಣೆ ಅನಿವಾರ್ಯ ಆಗಬಹುದು.ಹಣಕಾಸು ಖರ್ಚು ಹೆಚ್ಚು ಕಾಣುತ್ತವೆ.ಕೆಲವರಿಗೆ ನಿಮ್ಮ ನಿರ್ಧಾರ ತಪ್ಪು ಎನ್ನಬಹುದು ಅವರಿಂದ ಜಾಗ್ರತೆ ವಹಿಸಿ.ಏನೇ ಇರಲಿ ಈ ದಿನ ಸ್ವಲ್ಪ ಜಾಗ್ರತೆಯಾಗಿರಿ.
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ 

ಪಂಡಿತ್ ಯತೀಂದ್ರ ಭಟ್
9901225989

ತುಲಾ

ಈ ದಿನ ನೀವು ಮಾಡುತ್ತಿರುವಂಥ ಖರ್ಚು ನೋಡಿ ನಿಮ್ಮ ಮನೆಯಲ್ಲಿ ಕುಟುಂಬದಲ್ಲಿ ಸ್ವಲ್ಪ ಕಲಹ ಸಂಭವಿಸುತ್ತದೆ.ಆದರೆ ಅನಿರೀಕ್ಷಿತ ಕಾರಣಗಳಿಂದ ನಿಮಗೆ ಬರಬೇಕಾದ ಪಾಲು ಸಂಪೂರ್ಣವಾಗಿ ನಿಮಗೆ ಸೇರುವುದಿಲ್ಲ.ಮಾಸಿಕ ಕುತ್ತು ಚಕ್ರದ ಸಮಸ್ಯೆಯಾಗಬಹುದು.ಆರೋಗ್ಯದಲ್ಲಿ ಏರುಪೇರು ಕಂಡು ಬರುತ್ತದೆ.ನಿಮ್ಮ ಬಳಿ ಸಹಾಯ ಕೇಳಿ ಬರುತ್ತಾರೆ ಅವರಿಗೆ ಉತ್ತಮ ಸಲಹೆ ಕೊಡುವಂಥ ರೀತಿ ನಿಮಗೆ ದೊರಕುವುದು.
 ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

ವೃಶ್ಚಿಕ

ಈ ದಿನ ನಿಮ್ಮ ಸುತ್ತಮುತ್ತ ಇರುವಂತಹ ಜನಗಳು ನಿಮ್ಮಿಂದ ಕೆಲ ಪ್ರಮುಖವಾದ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳಲು ಪ್ರಯತ್ನ ಪಡುತ್ತಾರೆ.ಆದರೆ ನೀವು ಆ ಕೆಲಸ ಜವಾಬ್ದಾರಿಯೊಂದು ತಗೊಂಡಿದ್ದೆ ಆದಲ್ಲಿ ನಿಮ್ಮ ಹೆಸರು ಹಾಳಾಗಬಹುದು.ವಿವಾಹ ನಿಶ್ಚಯ ಆಗಿದ್ದಲ್ಲಿ ದಿನಾಂಕಗಳು ಮುಂದೆ ಹೋಗುವ ಸಾಧ್ಯತೆಗಳು ಇವೆ.ಈ ದಿನ ನಿಮಗೆ ಜಾಸ್ತಿ ಆಯಸ್ಸು ಆಗಬಹುದು.ಆ ಕಾರಣದಿಂದ ಆರೋಗ್ಯದ ಮೇಲೆ ಹೆಚ್ಚು ಗಮನವಿರಲಿ
 ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

ಮಕರ

ಈ ದಿನ ರಿಯಲ್ ಎಸ್ಟೇಟ್ ಮಾಡಿಕೊಂಡವರಿಗೆ ಉತ್ತಮ ಸಮಯ.ಹಣಕಾಸು ಉತ್ತಮ ರೀತಿಯಲ್ಲಿ ನಿಮಗೆ ಹೊಳೆದು ಬರುತ್ತದೆ.ವಾಹನ ಓಡಿಸುವ ಅನಿವಾರ್ಯ ಇಲ್ಲದಿದ್ದರೆ ಇತರರಿಗೆ ಅವಕಾಶ ಮಾಡಿಕೊಟ್ಟು ನೀವು ಹಿಂದೆ ಕುಳಿತರೆ ಅತ್ಯುತ್ತಮ.ನೀವು ಯಾರನ್ನು ನಂಬುತ್ತೀರೋ ಅವರು ನಿಮಗೆ ನಂಬುವುದಿಲ್ಲ ಇದರಿಂದ ಸ್ವಲ್ಪ ಕಷ್ಟ ಆಗಬಹುದು.
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

ಧನು

ಈ ದಿನ ನಿಮ್ಮ ಆಪ್ತರಿಗೆ ಆರೋಗ್ಯ ಬಾಧೆ ಇರುವುದು.ಆ ಕಾರಣದಿಂದ.ನಿಮ್ಮ ಎಷ್ಟೋ ಕೆಲಸ ಕಾರ್ಯಗಳನ್ನು ಹಿಂದೆ ಬೀಳುವ ಸಾಧ್ಯತೆ ಇರುತ್ತದೆ.ನಿಮ್ಮ ಮಕ್ಕಳು ವಿಚಾರವಾಗಿ ಖರ್ಚು ಹೆಚ್ಚು ಬರಬಹುದು.ನಿಮ್ಮ ನಿತ್ಯದ ಹಳೆಯ ವಿಧಾನದಲ್ಲಿ ಉತ್ತಮ ವ್ಯಾಪಾರ ನಿಮಗೆ ಲಭಿಸುತ್ತದೆ.ಯಾರಿಗೂ ಸಾಲ ನೀಡಲು.
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

ಕುಂಭ

ಮನೆಯಲ್ಲಿ ಇರುವಂಥ ಸಂಬಂಧಿಕರ ಜೊತೆ ಬಿರುಕು ಕಾಣಿಸುತ್ತದೆ.ಇದಕ್ಕೆ ಕಾರಣ ಹಣ.ನಿಮ್ಮದು ಯಾವುದೇ ವಿಚಾರವನ್ನು ನ್ಯಾಯಾಲಯದಲ್ಲಿ ತೊಡಗಿಕೊಂಡಿದ್ದರೆ ತೀರ್ಪು ನಿಮ್ಮ ಕಡೆ ಆಗಬಹುದು.ಒಂದು ಸ್ವಲ್ಪ ಅವಮಾನ ಎದುರಿಸಬಹುದು.ಉದ್ಯೋಗದಲ್ಲಿರುವವರಿಗೆ ದೂರ ಪ್ರಯಾಣ ಯಶಸ್ಸನ್ನು ನೀಡುತ್ತದೆ.ನಿಮ್ಮ ಸುತ್ತಮುತ್ತ ಇರುವಂಥ ಸ್ನೇಹಿತರು ಗುಂಪುಗಾರಿಕೆ ಮಾಡುತ್ತಿರುವುದು
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ 
ಪಂಡಿತ್ ಯತೀಂದ್ರ ಭಟ್
9901225989

ಮೀನ

ಈ ದಿನ ಉದ್ಯೋಗಿಗಳಿಗೆ ದಿನಪೂರ್ತಿ ಒಂದೇ ಕೆಲಸ ಮಾಡಿ ಬೇಜಾರಾಗಿ ಮನಸ್ಸು ಸ್ವಲ್ಪ ಬದಲಾವಣೆ ಬಯಸುತ್ತದೆ.ನಿಮ್ಮ ಹಳೆಯ ಸ್ನೇಹಿತರೊಂದಿಗೆ ಸಣ್ಣಪುಟ್ಟ ಮನಸ್ತಾಪ ಆಗಬಹುದು.ಅದರಿಂದ ನೀವು ವಾದ ವಿವಾದವನ್ನು ಮಾಡಲಿಕ್ಕೆ ಹೋಗಬೇಡಿ.ಆರೋಗ್ಯದ ವಿಚಾರದಲ್ಲಿ ಜಾಗ್ರತೆ ವಹಿಸಿ.ಹಣಕಾಸಿನ ಖರ್ಚು ಜಾಸ್ತಿ ಆಗದಂತೆ ಎಚ್ಚರ ವಹಿಸಿ.ಮನಸ್ಸಿನಲ್ಲಿ ಹಲವು ಗೊಂದಲ.ಕೆಲವರು ಹೊಸ ಸ್ನೇಹಿತರು ನಿಮ್ಮ ಜೊತೆ ಕೈಜೋಡಿಸುತ್ತಾರೆ
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ 

ಪಂಡಿತ್ ಯತೀಂದ್ರ ಭಟ್
9901225989

Tuesday, September 25, 2018

ನಿತ್ಯ ಭವಿಷ್ಯ, ಈ ದಿನ ನಿಮ್ಮ ರಾಶಿಯಲ್ಲಿ ನಿಮ್ಮ ಭವಿಷ್ಯ ಹೇಗಿದೆ ನೋಡಿ .

 
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ಪರಿಹಾರದಲ್ಲಿ ಚಾಲೆಂಜ್. ಪಂಡಿತ್, ಯತೀಂದ್ರ ಭಟ್ 9901225989.
ನಿಮ್ಮ ಜೀವನದ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಉದ್ಯೋಗ ಹಣಕಾಸು ವ್ಯವಹಾರ ಶಿಕ್ಷಣ ಮಕ್ಕಳ ಕಲಹ ಶತ್ರು ಇತ್ಯಾದಿ ಸಮಸ್ಯೆಗಳಿಗೆ 9 ದಿನದಲ್ಲಿ ಸೂಕ್ತ ಪರಿಹಾರ.


ಮೇಷ

 


ದುಡಿಯುತ್ತಿದ್ದವರಿಗೆ ಉತ್ತಮ ಅವಕಾಶ. ನೀವೇ ಮಾಡಬೇಕು ಎಂದು ನಿಮ್ಮಿಂದಲೇ ಕೆಲಸಗಳನ್ನು ಕೇಳಿ ಮಾಡಿಸಿಕೊಂಡು ಹೋಗುವವರ ಸಂಖ್ಯೆ ಹೆಚ್ಚುತ್ತದೆ.ಅನಾರೋಗ್ಯ ಸಮಸ್ಯೆಗಳು ನಾಶವಾಗುತ್ತವೆ.ನಡೆದುಕೊಂಡು ಹೆಚ್ಚು ಓಡಾಡುವುದರಿಂದ ನಿಮ್ಮ ಶರೀರ ಕಟ್ಟುಮಸ್ತಾಗಿ, ಅನಾರೋಗ್ಯ ಸಮಸ್ಯೆಗಳು ನಾಶವಾಗುತ್ತವೆ 
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ 
ಪಂಡಿತ್ ಯತೀಂದ್ರ ಭಟ್
9901225989

ವೃಷಭ


ಈ ದಿನ ನಿಮಗೆ ಬೇರೆ ಊರಿಗೆ ವರ್ಗಾವಣೆ ಮಾಡಿಸಿಕೊಳ್ಳಲು ಪ್ರಯತ್ನಿಸಿ. ವ್ಯಾಪಾರಿಗಳಿಗೂ ಚೆನ್ನಾಗಿ ಇರುತ್ತದೆ. ಅದರಲ್ಲಿಯೂ ವಿದ್ಯಾ ಸಂಸ್ಥೆಯನ್ನು ನಡೆಸುತ್ತಿರುವವರಿಗೆ ಲಾಭದಾಯಕವಾಗಿ ಕಂಡು ಬರುತ್ತಿದೆ.ತಂದೆಗೆ ನಿಮ್ಮಿಂದ ಸಹಾಯ ಪಡೆಯ ಬೇಕಾದ ಅವಶ್ಯ ಬರುತ್ತದೆ.

ಪಂಡಿತ್ ಯತೀಂದ್ರ ಭಟ್
9901225989

ಮಿಥುನ

ಕಬ್ಬಿಣದ ವ್ಯಾಪಾರ ಅಥವಾ ಕಬ್ಬಿಣದ ಉತ್ಪನ್ನಗಳ ವ್ಯಾಪಾರ ಮಾಡುವವರಿಗೆ ಕಷ್ಟದ ಸಮಯ. ವ್ಯಾಪಾರದಲ್ಲಿ ಸಾಲ ಕೊಡಲು ಹೋಗಬೇಡಿ. ಈ ತನಕ ನಿಮ್ಮ ಪರವಾಗಿ ಮಾತನಾಡುತ್ತಿದ್ದ ನಿಮ್ಮವರೇ ಕೆಲ ವಿಚಾರಗಳಲ್ಲಿ ಗೊಂದಲಗಳನ್ನು ಸೃಷ್ಟಿಸಿಬಿಡುತ್ತಾರೆ. ಈ ತಕ್ಷಣದ ಬದಲಾವಣೆ ನಿಮಗೆ ಆಶ್ಚರ್ಯದ ಸಂಗತಿ ಆಗಿಬಿಡುತ್ತದೆ.
ನಿಮ್ಮ ಜೀವನದ ಸಮಸ್ಯೆಗಳಿಗೆ ಶಾಶ್ವತ (9)ದಿನಗಳಲ್ಲಿ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ಕರ್ಕಾಟಕ



ಯಾವುದೇ ಪ್ರಮುಖವಾದ ವಿಚಾರಗಳು ಇದ್ದಾಗ ಗುರು- ಹಿರಿಯರ ಮಾರ್ಗದರ್ಶನ ಪಡೆಯಿರಿ. ಆಹಾರ ಸ್ವೀಕಾರ ಮಾಡುವಾಗ ಸಹ ಅಷ್ಟೇ; ಯಾವ ಆಹಾರ ನಿಮಗೆ ಪಚನ ಆಗೋದಿಲ್ಲ- ಸರಿಯಾಗಿ ಜೀರ್ಣ ಆಗೋದಿಲ್ಲ ಎಂದು ನಿಮಗೆ ಮೊದಲೇ ತಿಳಿದಿದೆಯೋ ಅಂಥ ಆಹಾರ ಮೊದಲು ವರ್ಜಿಸಿ.
ಸ್ವಲ್ಪ ಅವಮಾನ ಅಹಿತಕರ ಘಟನೆಗಳು ಆಗುತ್ತವೆ.


ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ಸಿಂಹ

ಹಣ ಚನ್ನಾಗಿ ಕೈಯಲ್ಲಿ ಓಡಾಡುತ್ತದೆ. ಅದಕ್ಕೇ ನೀವು ಈ ಹಣವನ್ನು ನೀರಿನಂತೆ ಖರ್ಚು ಸಹ ಮಾಡುತ್ತೀರಿ. ವ್ಯಾಪಾರಿಗಳಿಗೆ ಒಳ್ಳೆ ಲಾಭ ಇದೆ. ಆದರೆ ಕೆಲಸಗಾರರು ಕೆಲಸಕ್ಕೆ ಬಾರದೇ ಕೈ ಕೊಡದಂತೆ ಎಚ್ಚರ ವಹಿಸಿ. ನೀವು ಹುಡುಕುತ್ತಿದ ಬಳ್ಳಿ ಕಾಲಿಗೇ ಬಂದು ಸುತ್ತುಕೊಂಡಂತೆ ಕೆಲ ವಿಚಾರ ಹಾಗೂ ವ್ಯಕ್ತಿಗಳು ಆಶ್ಚರ್ಯವಾಗಿ ನಿಮ್ಮನ್ನೇ ಹುಡುಕುತ್ತಾ ಬರುತ್ತಾರೆ.ಆದರೆ ನೆನಪಿಡಿ, ಯಾರಿಗೂ ಸಾಲ ಕೊಡಬೇಡಿ ಅಥವಾ ನಿಮ್ಮ ಜಾಮೀನಿನ ಮೇಲೆ ಇತರರಿಗೆ ಸಾಲ ಕೊಡಿಸ ಬೇಡಿ.

ನಿಮ್ಮ ಜೀವನದ ಸಮಸ್ಯೆಗಳಿಗೆ ಶಾಶ್ವತ(9) ದಿನಗಳಲ್ಲಿ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ಕನ್ಯಾ


ಮಾತಿನ ಮಲ್ಲ ಆಗಿರುವ ನೀವು ಸಹ ಯಾವಾಗ, ಎಲ್ಲಿ- ಏನು ಮಾತನಾಡಬೇಕು ಎಂದು ಅರಿಯದೆ ಸ್ವಲ್ಪ ಎಡವಬಹುದು. ಆದ್ದರಿಂದ ಹೇಗೆಂದರೆ ಹಾಗೆ ನಾಲಗೆ ಹರಿಬಿಡದಂತೆ ಎಚ್ಚರ ವಹಿಸಿ.ಇಬ್ಬರ ಜಗಳದ ಮಧ್ಯೆ ನೀವು ಹಂಚಿ ಹೋಗುತ್ತೀರಿ. ಯಾರ ಪರ ವಹಿಸಿಕೊಳ್ಳಲಿ ಎಂದು ಚಿಂತಾಕ್ರಾಂತರಾಗುತ್ತೀರಿ.

ನಿಮ್ಮ ಜೀವನದ ಸಮಸ್ಯೆಗಳಿಗೆ ಶಾಶ್ವತ (9)ದಿನಗಳಲ್ಲಿ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ತುಲಾ


ಉದ್ಯೋಗಿಗಳಿಗೆ ಮಾತ್ರ ಕೆಲಸದಲ್ಲಿ ನಿಧಾನವಾಗಲಿದೆ. ಅವರ ಅರ್ಜಿಗಳು ಅತ್ತ ತಿರಸ್ಕಾರವೂ ಆಗುವುದಿಲ್ಲ, ಇತ್ತ ಪರಿಗಣನೆಗೂ ತೆಗೆದುಕೊಳ್ಳಲಾಗುವುದಿಲ್ಲ. ಆದರೆ ನಿಮಗೆ ದುಡ್ದಿನ ಸಮಸ್ಯೆ ಕಾಡದು. ಗರಿಗರಿ ನೋಟಿನ ಪರಿಮಳ ಸೂಸುವ ಯೋಗವಿದೆ.ನಿಮ್ಮ ಆರೋಗ್ಯ ಸುಧಾರಿಸಲಿದೆ. ನೆನಪಿಡಿ, ಸುಳ್ಳು ಹೇಳಬೇಡಿ.

ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ವೃಶ್ಚಿಕ
ಶತ್ರುಗಳ ಕಾಟ ಹೆಚ್ಚಾಗಲಿದೆ. ಕುಟುಂಬದಲ್ಲಿ ಶತ್ರುಗಳು ಹುಳಿ ಹಿಂಡುತ್ತಾರೆ ಅಥವಾ ನಿಮ್ಮ ಜೇಬಿಗೇ ಕನ್ನ ಹಾಕುತ್ತಾರೆ. ವ್ಯಾಪಾರ ಮಾಡುವವರಿಗೂ ಪ್ರತಿಸ್ಪರ್ಧಿಗಳು ನೀಡುವ ಸ್ಪರ್ಧೆ ಹೆಚ್ಚಾಗಲಿದೆ. ನೀವು ಬೇಡ ಎಂದು ಬಿಟ್ಟ ಪದಾರ್ಥಗಳಿಗೆ ಎಲ್ಲಿಲ್ಲದ ಬೆಲೆ ಬಂದು, ನೀವು ಆರಿಸಿದ ವಿಚಾರ- ವ್ಯಕ್ತಿ ಅಥವಾ ಪದಾರ್ಥ ತನ್ನ ಬೆಲೆ ಕಳೆದುಕೊಳ್ಳುತ್ತದೆ.

ನಿಮ್ಮ ಜೀವನದ ಸಮಸ್ಯೆಗಳಿಗೆ ಶಾಶ್ವತ(9) ದಿನಗಳಲ್ಲಿ ಪರಿಹಾರ 
ಪಂಡಿತ್ ಯತೀಂದ್ರ ಭಟ್
9901225989

ಮಕರ

ಇತರರು ಮಾಡುವ ತಪ್ಪುಗಳನ್ನು ಹುಡುಕಲು ಹೋಗಿ ನೀವು ಈಗಾಗಲೇ ಮಾಡಿದ ತಪ್ಪಿನ ಶಿಕ್ಷೆ ಅನುಭವಿಸಬೇಕಾಗುವುದು. ಓದುವ ಭರದಲ್ಲಿ ಅನ್ನ- ಆಹಾರ ತ್ಯಜಿಸಬೇಡಿ. ವಿದ್ಯೆಯಷ್ಟೇ ಆರೋಗ್ಯವೂ ಮುಖ್ಯ. ಆಹಾರ ವ್ಯತ್ಯಾಸದಿಂದ ವಾರಾಂತ್ಯದಲ್ಲಿ ಆರೋಗ್ಯ ಬಾಧೆ ಕಾಡಲಿದೆ.

ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

ಧನು

ಆಲಸ್ಯ ಹೆಚ್ಚಾಗುತ್ತದೆ. ಜೊತೆಗೆ ಹಣದ ವಿಚಾರವಾಗಿ ಬೇಸರ ಕಾಡುತ್ತದೆ. ಬರಬೇಕಾದ ಹಣದ ವಿಚಾರದಲ್ಲಿ ಬಕ ಪಕ್ಷಿಯಂತೆ ಕಾತರರಾಗಿ ಇರುತ್ತೀರಿ. ಅನುಕಂಪ ಮೂಡುವ ನಿಮ್ಮ ಸ್ಥಿತಿ ಕಂಡು ಕೆಲ ಸ್ನೇಹಿತರು ಅವರ ಕೈಲಾದಷ್ಟು ಸಹಾಯ ಮಾಡುತ್ತಾರೆ.ನಿಷ್ಠುರವಾಗಿ ನಿಮಗೆ ಬರಬೇಕಾದ ಹಣ ಕೇಳಿ ಪಡೆಯಿರಿ.
ನಿಮ್ಮ ಜೀವನದ ಸಮಸ್ಯೆಗಳಿಗೆ ಶಾಶ್ವತ(9) ದಿನಗಳಲ್ಲಿ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

ಕುಂಭ


ಅಂದುಕೊಂಡ ಕೆಲಸಗಳು ಹೂವು ಎತ್ತಿದಂತೆ ಮುಗಿದು ಹೋಗುತ್ತವೆ. ವ್ಯಾಪಾರಿಗಳಿಗೂ ಲಾಭಪ್ರದವಾಗಿದೆ. ದೂರ ಪ್ರಯಾಣಗಳಂತೂ ಒಳ್ಳೆಯ ಲಾಭ ಹಾಗೂ ಕೀರ್ತಿ ಎರಡನ್ನೂ ನೀಡುವ ಸಾಧ್ಯತೆಗಳು ಹೆಚ್ಚು.ಅವಿವಾಹಿತರಿಗೆ ವಿವಾಹದ ಮಾತುಕತೆ, ವಿವಾಹ ತೀರ್ಮಾನ ಇತ್ಯಾದಿ ಆಗುವ ಯೋಗಫಲವಿದೆ
ಪಂಡಿತ್ ಯತೀಂದ್ರ ಭಟ್
9901225989

ಮೀನ

ಗೆಳತಿಯರೊಂದಿಗೆ ಚಿಕ್ಕದಾಗಿ ಮುನಿಸಿಕೊಳ್ಳುತ್ತೀರಿ. ಅಡುಗೆ ಮಾತ್ರ ಬಹಳ ಅದ್ಭುತವಾಗಿ ಮಾಡುತ್ತೀರಿ. ಆದರೆ ಅದನ್ನು ತಿಂದು ನಿಮ್ಮನ್ನು ಹೊಗಳಲು ಮಾತ್ರ ಜನರಿಲ್ಲ. ಮರೆತು ಹೋಗುವ ಕಾಯಿಲೆ ಮತ್ತೆ ನಿಮ್ಮನ್ನು ಬಿಟ್ಟೂ ಬಿಡದೆ ಕಾಡುತ್ತದೆ. ಸ್ವಲ್ಪ ಧ್ಯಾನ, ಪ್ರಾಣಾಯಾಮ ಇತ್ಯಾದಿಗಳನ್ನು ರೂಢಿಸಿಕೊಂಡರೆ ಉತ್ತಮ.
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

Monday, September 24, 2018

ನಿತ್ಯ ಭವಿಷ್ಯ, ಈ ದಿನ ನಿಮ್ಮ ರಾಶಿಯಲ್ಲಿ ನಿಮ್ಮ ಭವಿಷ್ಯ ಹೇಗಿದೆ ನೋಡಿ .

 
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ಪರಿಹಾರದಲ್ಲಿ ಚಾಲೆಂಜ್. ಪಂಡಿತ್, ಯತೀಂದ್ರ ಭಟ್ 9901225989.
ನಿಮ್ಮ ಜೀವನದ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಉದ್ಯೋಗ ಹಣಕಾಸು ವ್ಯವಹಾರ ಶಿಕ್ಷಣ ಮಕ್ಕಳ ಕಲಹ ಶತ್ರು ಇತ್ಯಾದಿ ಸಮಸ್ಯೆಗಳಿಗೆ 9 ದಿನದಲ್ಲಿ ಸೂಕ್ತ ಪರಿಹಾರ.


ಮೇಷ


ಅನವಶ್ಯಕವಾದ ಓಡಾಟ, ಅಲೆದಾಟಗಳು ಹೆಚ್ಚಾಗುವ ಸಂಭವ. ಬಹಳ ಮುಖ್ಯವಾಗಿ ನಿಮ್ಮ ಎದುರಿಗೆ ಸಜ್ಜನರು- ಸ್ನೇಹಿತರಂತೆ ಇದ್ದು, ಹಿಂದಿನಿಂದ ಕತ್ತಿ ಮಸೆಯುವ ಬುದ್ಧಿ ಇರುವವರನ್ನು ಗುರುತಿಸಿ. ಅಂಥವರಿಂದ ಜಾಗೃತರಾಗಿರಿ. ನಿಮ್ಮ ಮಕ್ಕಳು ಅನಾರೋಗ್ಯ ಪೀಡಿತರಾಗಿದ್ದಲ್ಲಿ ತಿಂಗಳ ಮಧ್ಯ ಅಥವಾ ಕೊನೆಯ ಭಾಗದಲ್ಲಿ ಸ್ವಲ್ಪ ಚೇತರಿಸಿಕೊಳ್ಳುತ್ತಾರೆ, ಚಿಂತೆ ಬೇಡ. ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುವವರಾಗಿದ್ದರೆ ಈ ತಿಂಗಳು ಸ್ವಲ್ಪ ಅದನ್ನು ಬಿಟ್ಟು, ಪರ್ಯಾಯ ಬಗ್ಗೆ ಯೋಚಿಸುವುದು ಉತ್ತಮ.
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ವೃಷಭ


ಈ ದಿನ ಹಣಕಾಸಿನ ವಿಷಯದಲ್ಲಿ ಲಾಭ ಕಂಡುಬರುವುದು.ಆದರೆ ನಿಮ್ಮ ಮನಸ್ಸು ಚಂಚಲ ಕ್ಕೆ ಒಳಗಾಗುವುದು.ಶುದ್ಧ ಮನಸ್ಸಿನಿಂದ ಕಾರ್ಯವನ್ನು ನಿರ್ವಹಿಸಬೇಕಾಗುವುದು.ನಿಮ್ಮ ಕುಟುಂಬದವರ ಜೊತೆಗೆ ತಾಳ್ಮೆಯಿಂದ ಮಾತನಾಡಿ.ನಿಮ್ಮ ಮನಸ್ಸಿಗೆ ಏನು ಬರುತ್ತೋ ಅದು ನೇರವಾಗಿ ಮಾಡಿ.ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇರುತ್ತದೆ 
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ಮಿಥುನ

ಈ ದಿನ ನೀವು ಬೆಳೆಯುತ್ತಿರುವ ನೋಡಿ ನಿಮ್ಮ ಸುತ್ತಮುತ್ತ ಇರುವಂತಹ ಜನಗಳು ನಿಮ್ಮನ್ನು ನೋಡಿ ಅಸೂಯೆ ಪಡೆಯುತ್ತಾರೆ.ನೀವು ಮಾಡುವಂತಹ ಪ್ರಯತ್ನಗಳು ನೋಡಿ ಅದೆಲ್ಲ ಸಂಪೂರ್ಣ ವಿಫಲ ಆಗಬೇಕು ಎಂದು ಅಪೇಕ್ಷೆ ಪಡುತ್ತಾರೆ.ನಿಮ್ಮ ಮೇಲೆ ನಾನಾ ರೀತಿಯ ಕಾರ್ಯತಂತ್ರವನ್ನು ರೂಪಿಸುವರು ಇರುತ್ತಾರೆ.ಯಾವುದೇ ರೀತಿಯ ತೊಂದರೆ ಬಂದರೂ ದೇವರ ಸ್ಮರಣೆ ಮಾಡಿ.ಯಾವುದೇ ರೀತಿಯ ಕೆಲಸ ಕಾರ್ಯವನ್ನು ಜಾಗೃತವಾಗಿ ಮಾಡಿ .
ನಿಮ್ಮ ಜೀವನದ ಸಮಸ್ಯೆಗಳಿಗೆ ಶಾಶ್ವತ (9)ದಿನಗಳಲ್ಲಿ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ಕರ್ಕಾಟಕ




ಈ ದಿನ ನಿಮ್ಮ ಕಷ್ಟದ ಕಾರ್ಮೋಡಗಳನ್ನು ಕರಗಿ ಸುಖವಾಗುವುದು.ಯಾವುದೇ ಒಂದು ವ್ಯವಹಾರ ಮಾಡುವಾಗ ತಾಳ್ಮೆಯಿಂದ ಇರಿ.ನಿಮ್ಮ ಮಕ್ಕಳನ್ನು ನಿಮಗೆ ಸಂತೋಷದ ಸುದ್ದಿಯನ್ನು ತರುತ್ತಾರೆ.ಜಾಸ್ತಿ ಖರ್ಚು ವೆಚ್ಚಗಳು ಎದುರಾಗುವುದು.ನಿಮಗೆ ಬಾಕಿ ಬರಬೇಕಾದ ಹಣಕಾಸು ಬರುವ ಸಾಧ್ಯತೆ ಇರುತ್ತದೆ.ಆರೋಗ್ಯ ಉತ್ತಮವಾಗಿರುವುದು.
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ಸಿಂಹ

ಈ ದಿನ ನಿಮ್ಮ ಬಂಧುಗಳು ನಿಮಗೆ ನೋವಾಗುವಂತೆ ಮಾತುಗಳು ಆಡುವ ಸಾಧ್ಯತೆ ಇರುತ್ತದೆ.ನಿಮ್ಮ ಆತ್ಮಸಾಕ್ಷಿ ಶುದ್ಧವಾಗಿರುವುದರಿಂದ ಈ ಬಗ್ಗೆ ಭಯ ಬಿಡಬೇಡಿ.ಕೆಲವೊಂದು ಗ್ರಹಗಳ ಕಾಟದಿಂದ ತಪ್ಪಿಸಿಕೊಳ್ಳಲು ನಿಮ್ಮ ಗುರು ಹಿರಿಯರ ಆಶೀರ್ವಾದ ಪಡೆಯಿರಿ.ಇದರಿಂದ ಮಹತ್ತರವಾದ ಕೆಲಸವನ್ನು ಸಾಧಿಸಬಹುದು.
ನಿಮ್ಮ ಜೀವನದ ಸಮಸ್ಯೆಗಳಿಗೆ ಶಾಶ್ವತ(9) ದಿನಗಳಲ್ಲಿ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ಕನ್ಯಾ



ಈ ದಿನ ಯಾವುದೇ ರೀತಿಯ ಅಡ್ಡಮಾರ್ಗವನ್ನು ಹಿಡಿಯಲಿಕ್ಕೆ ಹೋಗಬೇಡಿ.ಯಾವುದೇ ಹೊಸ ಕೆಲಸ ಪ್ರಾರಂಭ ಮಾಡುವಾಗ ನಿಮ್ಮ ಶುದ್ಧ ಮನಸ್ಸಿನಿಂದ ಯೋಚನೆ ಮಾಡಿ ಪ್ರಾರಂಭ ಮಾಡಿ.ನೀವು ಸ್ವಂತ ದಾರಿಯಲ್ಲಿ ನಡೆದಿದ್ದೇ ಆದಲ್ಲಿ ನಿಮ್ಮನ್ನು ಉತ್ತಮ ಪ್ರಜೆಯಾಗಿ ರೂಪಿಸುವುದು.ಅದರಿಂದ ನಿಮಗೆ ಸಮಾಜ ವತಿಯಿಂದ ಗೌರವಿಸಲಾಗುವುದು 
ನಿಮ್ಮ ಜೀವನದ ಸಮಸ್ಯೆಗಳಿಗೆ ಶಾಶ್ವತ (9)ದಿನಗಳಲ್ಲಿ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ತುಲಾ


ಈ ದಿನ ನಿಮಗೆ ಉತ್ತಮವಾಗಿರುತ್ತದೆ ಆದರೆ ನೀವು ಅದನ್ನು ಉಪಯೋಗಿಸಿಕೊಳ್ಳಿ ಕ್ಕೆ ಮುಂದೆ ಹೋಗಬೇಕು.ನೀವು ಮುಂದೆ ಹೋಗಿದ್ದೇ ಆದಲ್ಲಿ ನಿಮ್ಮನ್ನು ನೋಡಿ ನಿಮ್ಮ ಸಹೋದರರು ಅಥವಾ ನಿಮ್ಮ ಸಂಬಂಧಿಕರು ನಿಮ್ಮನ್ನು ಗೌರವಿಸುತ್ತಾರೆ.ಈ ಕಾರಣದಿಂದ ನಿಮ್ಮ ಸಂಬಂಧಕ್ಕೆ ಅವರಿಗೆ ಸಂತೋಷ ಉಂಟಾಗಬಹುದು.ಪ್ರಯಾಣ ಮಾಡಬೇಕಾದರೆ ಜಾಗ್ರತೆ ಅಗತ್ಯ.ಮನಸ್ಸು ಹಗುರ ಆಗುವ ಇರುತ್ತದೆ 
ನಿಮ್ಮ ಜೀವನದ ಸಮಸ್ಯೆಗಳಿಗೆ(9) ದಿನಗಳಲ್ಲಿ ಶಾಶ್ವತ ಪರಿಹಾರ
ಪಂಡಿತ್ ಯತೀಂದ್ರ ಭಟ್
9901225989

ವೃಶ್ಚಿಕ

ಹೊಸ ಕೆಲಸ ಕಾರ್ಯಗಳೊಂದಿಗೆ ಮೇಲಧಿಕಾರಿಗಳೊಂದಿಗೆ ಚರ್ಚಿಸುವಿರಿ.ನೀವು ನೀಡುವ ಸಲಹೆ ಸೂಕ್ತ ವಾದುದೆಂದು ಪರಿಗಣಿಸಿ.ನೀವು ಮಾಡುತ್ತಿರುವಂಥ ಕೆಲಸ ಕಾರ್ಯಗಳಲ್ಲಿ ಗೌರವ ಹೆಚ್ಚಾಗುವುದು.ನೀವು ಮಾಡುತ್ತಿರುವಂಥ ಕೆಲಸಗಳಲ್ಲಿ ಕಿತಾಪತಿ ಉಂಟು ಮಾಡಲು ಜನರು ನಿಮ್ಮ ಸುತ್ತಮುತ್ತಲಿನಲ್ಲಿರುವರು.ನೀವು ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ತಾಳ್ಮೆ ಆಗಿದ್ದರೆ ಯಶಸ್ಸು ನಿಮ್ಮದಾಗುವುದು 
ನಿಮ್ಮ ಜೀವನದ ಸಮಸ್ಯೆಗಳಿಗೆ ಶಾಶ್ವತ(9) ದಿನಗಳಲ್ಲಿ ಪರಿಹಾರ 
ಪಂಡಿತ್ ಯತೀಂದ್ರ ಭಟ್
9901225989

ಮಕರ


ನೀವು ಮಾಡುತ್ತಿರುವಂಥ ಕೆಲಸ ಕಾರ್ಯಗಳಲ್ಲಿ ಹೊಸ ಸಮಸ್ಯೆಯೊಂದು ಸೃಷ್ಟಿ ಆಗುವುದು.ನಿಮ್ಮ ಸಹೋದ್ಯೋಗಿಗಳ ಜೊತೆಯಲ್ಲಿ ಕುಳಿತು ಸಮಸ್ಯೆಯನ್ನು ಜಾಗ್ರತೆಯಿಂದ ಪರಿಹಾರ ರೂಪಿಸಿಕೊಳ್ಳಿ.ನಿಮ್ಮ ಮನೆಯಲ್ಲಿರುವಂತೆ ಗುರು ಹಿರಿಯಳು ಮಾತುಗಳನ್ನು ಕೇಳಿ ಮುಂದುವರೆಯಿರಿ.ನಿಮ್ಮ ಪರಿಸ್ಥಿತಿ ಸುಧಾರಣೆ ಇರುವ ಕಾರಣಾಂತರದಿಂದ ಚಿಕ್ಕ ಮಗುವು ಹೇಳಿದ ಮಾತನ್ನು ಕೇಳಬೇಕಾಗುತ್ತದೆ 
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

ಧನು

ನಿಮ್ಮ ಹಣಕಾಸಿನ ಪರಿಸ್ಥಿತಿ ಸುಧಾರಣೆ ಹಾಕುವುದರಿಂದ ಹೆಚ್ಚು ಉತ್ಸಾಹ ಆಗುವಿರಿ.ನಿಮ್ಮ ವಿರೋಧಿಗಳನ್ನು ಮಟ್ಟ ಹಾಕಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು.ಅನಿವಾರ್ಯವಾಗುವುದು.ಬಹಳಷ್ಟು ಒಳ್ಳೆ ಕಾರ್ಯಗಳನ್ನು ಮಾಡುವಿರಿ.ಆದರೆ ನೀವು ಮಾಡುತ್ತಿರುವಂಥ ಕೆಲಸ ಕಾರ್ಯವನ್ನು ವೀಕ್ಷಿಸಿ ಬೆನ್ನು ಚಪ್ಪರಿಸುವವರು ಕಡಿಮೆ.ಮಕ್ಕಳ ವಿಚಾರದಲ್ಲಿ ಹರ್ಷದಾಯಕವಾದ ಮತ್ತು ಹೆಮ್ಮೆ ಪಡುವಂತಹ ವಿಚಾರಗಳು.
ನಿಮ್ಮ ಜೀವನದ ಸಮಸ್ಯೆಗಳಿಗೆ ಶಾಶ್ವತ(9) ದಿನಗಳಲ್ಲಿ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

ಕುಂಭ

ನೀವು ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ ನಿಮಗೆ ಸಿಗುವಂಥ ಮರ್ಯಾದಿ ಕಮ್ಮಿಯಾಗುವುದು.ನಿಮ್ಮ ವಿಚಾರದಲ್ಲಿ ಈದಿನದ ಬೆಳವಣಿಗೆಗಳು ಧಾನ್ಯವಾಗಿ ಮಾಡಬಾರದು.ಮನೆಯ ಸಂಬಂಧಿಕರೊಡನೆ ಕಿರಿಕಿರಿಯ ವಾತಾವರಣ ಉಂಟಾಗಬಹುದು
ಆ ಸಮಯದಲ್ಲಿ ನೀವು ತಾಳ್ಮೆ ಯಾಗಿ ಇರಬೇಕು.ನಿಮ್ಮ ಮನೆಯಲ್ಲಿರುವ ಹಿರಿಯರ ಸಲಹೆಯನ್ನು ಪಡೆದು ಮುಂದೆ ಹೋಗಿ                              ನಿಮ್ಮ ಜೀವನದ ಸಮಸ್ಯೆಗಳಿಗೆ( 9)ದಿನಗಳಲ್ಲಿ
ಶಾಶ್ವತ ಪರಿಹಾರ 
.
ಪಂಡಿತ್ ಯತೀಂದ್ರ ಭಟ್
9901225989

ಮೀನ

ಇದೇ ಸಂದರ್ಭದಲ್ಲಿ ಕುಟುಂಬದವರಿಗೆ ಅಥವಾ ಬಾಳಸಂಗಾತಿಗೆ ಹೆಚ್ಚಿನ ಪ್ರಾಮುಖ್ಯ ನೀಡುತ್ತೀರಿ. ನಿಮಗೆ ಅರಿವು ಇಲ್ಲದಂತೆ ಖರ್ಚುಗಳು ಸಹ ಹೆಚ್ಚುತ್ತಾ ಹೋಗುತ್ತವೆ. ಅದಕ್ಕೆ ಕಾರಣ ಆಗುವುದು ನೀವು ಮಾಡುವ ಖರೀದಿಗಳು, ಬೆಲೆ ಬಾಳುವ ವಸ್ತುಗಳು ಎನ್ನುಬಹುದು.ಮಾಸಾಂತ್ಯಕ್ಕೆ ಸರಿದಂತೆ ವ್ಯಾಪಾರಿಗಳು ಹಾಗೂ ಷೇರು ಮಾರುಕಟ್ಟೆ ಹೂಡಿಕೆದಾರರು ಹೆಚ್ಚಿನ ಜಾಗ್ರತೆ ವಹಿಸಬೇಕಾದ ಸಮಯ. ಅನ್ಯರು ಲಾಭ ಮಾಡುತ್ತಿದ್ದಾರೆ ಎಂದು ನೀವು ಲೆಕ್ಕ ತಪ್ಪಿ ಹೂಡಿಕೆ ಮಾಡಿದರೆ ನಷ್ಟ ಖಚಿತ.
ನಿಮ್ಮ ಜೀವನದ ಸಮಸ್ಯೆಗಳಿಗೆ (9)ದಿನಗಳಲ್ಲಿ ಶಾಶ್ವತ ಪರಿಹಾರ

ಪಂಡಿತ್ ಯತೀಂದ್ರ ಭಟ್
9901225989

Sunday, September 23, 2018

ನಿತ್ಯ ಭವಿಷ್ಯ, ಈ ದಿನ ನಿಮ್ಮ ರಾಶಿಯಲ್ಲಿ ನಿಮ್ಮ ಭವಿಷ್ಯ ಹೇಗಿದೆ ನೋಡಿ .

 
ಸಮಸ್ಯೆ ನಿಮ್ಮದು ಪರಿಹಾರ ನಮ್ಮದು, ಪರಿಹಾರದಲ್ಲಿ ಚಾಲೆಂಜ್. ಪಂಡಿತ್, ಯತೀಂದ್ರ ಭಟ್ 9901225989.
ನಿಮ್ಮ ಜೀವನದ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಉದ್ಯೋಗ ಹಣಕಾಸು ವ್ಯವಹಾರ ಶಿಕ್ಷಣ ಮಕ್ಕಳ ಕಲಹ ಶತ್ರು ಇತ್ಯಾದಿ ಸಮಸ್ಯೆಗಳಿಗೆ 9 ದಿನದಲ್ಲಿ ಸೂಕ್ತ ಪರಿಹಾರ.

ಮೇಷ

ದುಡಿಯುತ್ತಿದ್ದವರಿಗೆ ಉತ್ತಮ ಅವಕಾಶ. ನೀವೇ ಮಾಡಬೇಕು ಎಂದು ನಿಮ್ಮಿಂದಲೇ ಕೆಲಸಗಳನ್ನು ಕೇಳಿ ಮಾಡಿಸಿಕೊಂಡು ಹೋಗುವವರ ಸಂಖ್ಯೆ ಹೆಚ್ಚುತ್ತದೆ.ನಡೆದುಕೊಂಡು ಹೆಚ್ಚು ಓಡಾಡುವುದರಿಂದ ನಿಮ್ಮ ಶರೀರ ಕಟ್ಟುಮಸ್ತಾಗಿ, ಅನಾರೋಗ್ಯ ಸಮಸ್ಯೆಗಳು ನಾಶವಾಗುತ್ತವೆ.ಹೊಸ ಮಾಲು ಸಿಗದೆ ಪರದಾಟ ಇದೆ
ಪಂಡಿತ್ ಯತೀಂದ್ರ ಭಟ್
9901225989

ವೃಷಭ



ತಂದೆಗೆ ನಿಮ್ಮಿಂದ ಸಹಾಯ ಪಡೆಯ ಬೇಕಾದ ಅವಶ್ಯ ಬರುತ್ತದೆ. ನಿಮಗೆ ಈ ಹಿಂದೆ ಸಹಾಯ ಮಾಡಿದವರೂ ನಿಮ್ಮಿಂದ ಸಹಾಯವನ್ನು ಬಯಸುತ್ತಾರೆ. ಆದರೆ ನೀವು ಅವರ ಕರೆಗೆ ಹೇಗೆ ಪ್ರತಿಕ್ರಿಯಿಸುತ್ತೀರಿ ಎನ್ನುವುದು ಕಾದು ನೋಡಬೇಕು ನಿಮಗೆ ಸ್ನೇಹಿತೆಯರು ರಾಜಾರೋಷವಾಗಿ ಸುಳ್ಳು ಹೇಳುತ್ತಿರುವುದು ಅನುಭವಕ್ಕೆ ಬರುತ್ತದೆ 

ಪಂಡಿತ್ ಯತೀಂದ್ರ ಭಟ್
9901225989

ಮಿಥುನ

ಲಂಗುಲಗಾಮಿಲ್ಲದ ಖರ್ಚುವೆಚ್ಚಗಳನ್ನು ನಿಯಂತ್ರಿಸಲು ಕಾರ್ಯೋನ್ಮುಖರಾಗಿ. ಕೂಡಿಟ್ಟ ಹೊನ್ನು ಕರಗಿ ಹೋಗುವ ಸಾಧ್ಯತೆ ಇರುತ್ತದೆ. ಸಾಲಮಾಡಿ ಜೀವನ ನಡೆಸುವ ಹಂತಕ್ಕೆ ಬರುವುದನ್ನು ತಪ್ಪಿಸಿಕೊಳ್ಳಿ. ಆದಷ್ಟು ಪ್ರಾಮಾಣಿಕ ಜೀವನ ನಡೆಸಿ.ನೀವು ಹಮ್ಮಿಕೊಂಡಿರುವ ಕಾರ್ಯಗಳು ಜನಮನ್ನಣೆ ಗಳಿಸುವುದು. ಇದರಿಂದ ಸಾಮಾಜಿಕವಾಗಿ ಮತ್ತು ಧಾರ್ಮಿಕವಾಗಿ ಗುರುತಿಸಿಕೊಳ್ಳುವಿರಿ. 
ಪಂಡಿತ್ ಯತೀಂದ್ರ ಭಟ್
9901225989

ಕರ್ಕಾಟಕ



ಕೌಟುಂಬಿಕ ವಲಯದಲ್ಲಿ ಕಿರಿಕಿರಿಯಾಗುವ ವಾದವಿವಾದಗಳನ್ನು ತಪ್ಪಿಸಿಕೊಳ್ಳಲು ತಾಳ್ಮೆ ರೂಢಿಸಿಕೊಂಡರೆ ಒಳ್ಳೆಯದು. ಕ್ರಮಭರಿತ ಅಥವಾ ಶಿಸ್ತುಬದ್ಧ ನಿಮ್ಮ ಜೀವನವು ಇತರರಿಗೆ ಮಾದರಿಯಾಗಿ ನಿಲ್ಲುವುದು.ತಾಳ್ಮೆ ಹಾಗೂ ನಿಮ್ಮ ಸೂಕ್ಷ ಮತಿಯು ಹೊಸದೇ ಆದ ಅನುಪಮ ಅವಕಾಶವೊಂದನ್ನು ತಂದು ಕೊಡುವುದು. ಇದರಿಂದ ಮನೆಯಲ್ಲಿಯೂ ಮತ್ತು ಹೊರಗಿನ ಸಮಾಜದಲ್ಲಿಯೂ ಹೆಸರನ್ನು ತಂದುಕೊಡುವುದು.

ಪಂಡಿತ್ ಯತೀಂದ್ರ ಭಟ್
9901225989

ಸಿಂಹ

ಹಣ ಚನ್ನಾಗಿ ಕೈಯಲ್ಲಿ ಓಡಾಡುತ್ತದೆ. ಅದಕ್ಕೇ ನೀವು ಈ ಹಣವನ್ನು ನೀರಿನಂತೆ ಖರ್ಚು ಸಹ ಮಾಡುತ್ತೀರಿ. ವ್ಯಾಪಾರಿಗಳಿಗೆ ಒಳ್ಳೆ ಲಾಭ ಇದೆ. ಆದರೆ ಕೆಲಸ ಮಾಡುವವರು ಕೆಲಸಕ್ಕೆ ಬಾರದೇ ಕೈ ಕೊಡದಂತೆ ಎಚ್ಚರ ವಹಿಸಿ. ಕೆಲವೊಂದು ವಿಚಾರಗಳನ್ನು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ.ನೀವು ಅದನ್ನು ತಾಳ್ಮೆಯಿಂದ ಸ್ವೀಕರಿಸಬೇಕು.ಅವಿವಾಹಿತರಿಗೆ ಮನೆಯಲ್ಲಿ ಮದುವೆ ಮಾತುಕತೆಗಳು ನಡೆಯುತ್ತವೆ. 
ಪಂಡಿತ್ ಯತೀಂದ್ರ ಭಟ್
9901225989

ಕನ್ಯಾ




ಈ ದಿನ ನಿಮಗೆ ಒಂದು ವಿಶೇಷವಾದ ದಿನ ಇರುತ್ತದೆ ಮನೆಯಲ್ಲಿ ಒಂದು ಮದುವೆಯ ಮಾತುಕತೆ ಪ್ರಾರಂಭವಾಗುತ್ತದೆ .ನಿಮಗೆ ಇಷ್ಟವಾಗುವಂತೆ ವರ ಕಂಡುಬರುತ್ತದೆ.ಇನ್ನು ಶುಭಕಾರ್ಯಗಳು ನೆರವೇರಲು ಸಹೋದರನೇ ಅಡ್ಡಗಾಲಾಗಬಹುದು. .ನೀವು ಸ್ವಲ್ಪ ಮಾತಿನ ಮಲ್ಲ ಆಗಿರುವ ಕಾರಣಾಂತರದಿಂದ ಸ್ವಲ್ಪ ಜಾಗೃತೆಯಿಂದ ಮಾತಾಡಬೇಕು
ಪಂಡಿತ್ ಯತೀಂದ್ರ ಭಟ್
9901225989

ತುಲಾ

ಈ ದಿನ ನಿಮಗೆ ಒಂದು ಹೊಸ ತರಹ ದಿನವೂ ಕಂಡುಬರುತ್ತದೆ.ಹೊಸ ತರಹ ವಸ್ತು ಖರೀದಿ ಮಾಡುವ ಯೋಗ ಕಂಡುಬರುತ್ತದೆ . ಹಿರಿಯರಿಗೆ ತಮ್ಮ ಮಕ್ಕಳ ಸಹಾಯ- ಸಹಕಾರ ಸಿಗಲಿದೆ.ವ್ಯಾಪಾರಿಗಳಿಗೆ ಉತ್ತಮ ವ್ಯಾಪಾರ ಹಾಗೂ ಲಾಭವಿದೆ.ಹಣಕಾಸಿನ ಲಾಭ ಪಡೆಯುವ ಯೋಗ ಕಂಡುಬರುತ್ತದೆ .
ಮನಸ್ಸು ಅತ್ಯಂತ ಉತ್ಸಾಹದಿಂದ ಕೂಡಿರುತ್ತದೆ.
ಪಂಡಿತ್ ಯತೀಂದ್ರ ಭಟ್
9901225989

ವೃಶ್ಚಿಕ


ಶತ್ರುಗಳ ಕಾಟ ಹೆಚ್ಚಾಗಲಿದೆ.ಕುಟುಂಬದಲ್ಲಿ ಕಿರಿಕಿರಿ  ವಾತಾವರಣ ಕಂಡುಬರುತ್ತದೆ.ವ್ಯಾಪಾರ ಮಾಡುವವರಿಗೂ ಪ್ರತಿಸ್ಪರ್ಧಿಗಳು ನೀಡುವ ಸ್ಪರ್ಧೆ ಹೆಚ್ಚಾಗಲಿದೆ.ನೀವು ಬೇಡ ಎಂದು ಬಿಟ್ಟ ಪದಾರ್ಥಗಳಿಗೆ ಎಲ್ಲಿಲ್ಲದ ಬೆಲೆ ಬಂದು, ನೀವು ಆರಿಸಿದ ವಿಚಾರ- ವ್ಯಕ್ತಿ ಅಥವಾ ಪದಾರ್ಥ ತನ್ನ ಬೆಲೆ ಕಳೆದುಕೊಳ್ಳುತ್ತದೆ
ಪಂಡಿತ್ ಯತೀಂದ್ರ ಭಟ್
9901225989

ಮಕರ



ಒಂದೇ ಸಲ ಅಲ್ಲದಿದ್ದರೂ ಹಣ ಕಾಲು ಪಾಲು ಆಗಿ ನಿಮ್ಮ ಕೈಗೆ ಲಭಿಸುತ್ತದೆ. ಹೊಸದಾಗಿ ಸಾಲ ಮಾಡುವ ಕುರಿತು ಆಲೋಚನೆ ಸಹ ಮಾಡಬೇಡಿ. ಸ್ವಲ್ಪ ಬಡವರಂತೆ ಜೀವನ ಸಾಗಿಸಿದರೆ ಅಥವಾ ಹಾಸಿಗೆ ಇದ್ದಷ್ಟೇ ಕಾಲು ಚಾಚುವುದು ಅತ್ಯುತ್ತಮ.ಇತರರು ಮಾಡುವ ತಪ್ಪುಗಳನ್ನು ಹುಡುಕಲು ಹೋಗಿ ನೀವು ಈಗಾಗಲೇ ಮಾಡಿದ ತಪ್ಪಿನ ಶಿಕ್ಷೆ ಅನುಭವಿಸಬೇಕಾಗುವುದು.
ಪಂಡಿತ್ ಯತೀಂದ್ರ ಭಟ್
9901225989

ಧನು
ಹಣಕಾಸಿನಲ್ಲಿ ತೊಂದರೆ ಕಂಡುಬರುತ್ತದೆ.ಬರಬೇಕಾದ ಹಣದ ವಿಚಾರದಲ್ಲಿ ಬಕ ಪಕ್ಷಿಯಂತೆ ಕಾತರರಾಗಿ ಇರುತ್ತೀರಿ.ನೀವು ಪಡುವ ಕಷ್ಟ ನೋಡಿ ನಿಮ್ಮ ಸ್ನೇಹಿತರು ನಿಮಗೆ ಬೆನ್ನೆಲುಬು ಆಗಿ ನಿಂತು ಕೊಡ್ತಾರೆ.ನಿಷ್ಠುರವಾಗಿ ನಿಮಗೆ ಬರಬೇಕಾದ ಹಣ ಕೇಳಿ ಪಡೆಯಿರಿ.ಬಾಳಸಂಗಾತಿ ಅಥವಾ ಸ್ನೇಹಿತರೊಡನೆ ದೂರ ಪ್ರಯಾಣವನ್ನು ಮಾಡುವ ಬಗ್ಗೆ ಯೋಚನೆ ಮಾಡುತ್ತೀರಿ.


ಪಂಡಿತ್ ಯತೀಂದ್ರ ಭಟ್
9901225989

ಕುಂಭ


ಅಂದುಕೊಂಡ ಕೆಲಸಗಳು ಹೂವು ಎತ್ತಿದಂತೆ ಮುಗಿದು ಹೋಗುತ್ತವೆ. ವ್ಯಾಪಾರಿಗಳಿಗೂ ಲಾಭಪ್ರದವಾಗಿದೆ. ದೂರ ಪ್ರಯಾಣಗಳಂತೂ ಒಳ್ಳೆಯ ಲಾಭ ಹಾಗೂ ಕೀರ್ತಿ ಎರಡನ್ನೂ ನೀಡುವ ಸಾಧ್ಯತೆಗಳು ಹೆಚ್ಚು.ಅವಿವಾಹಿತರಿಗೆ ವಿವಾಹದ ಮಾತುಕತೆ, ವಿವಾಹ ತೀರ್ಮಾನ ಇತ್ಯಾದಿ ಆಗುವ ಯೋಗಫಲವಿದೆ.
ಪಂಡಿತ್ ಯತೀಂದ್ರ ಭಟ್
9901225989

ಮೀನ

ಗೆಳತಿಯರೊಂದಿಗೆ ಚಿಕ್ಕದಾಗಿ ಮುನಿಸಿಕೊಳ್ಳುತ್ತೀರಿ. ಅಡುಗೆ ಮಾತ್ರ ಬಹಳ ಅದ್ಭುತವಾಗಿ ಮಾಡುತ್ತೀರಿ. ಆದರೆ ಅದನ್ನು ತಿಂದು ನಿಮ್ಮನ್ನು ಹೊಗಳಲು ಮಾತ್ರ ಜನರಿಲ್ಲ. ಮರೆತು ಹೋಗುವ ಕಾಯಿಲೆ ಮತ್ತೆ ನಿಮ್ಮನ್ನು ಬಿಟ್ಟೂ ಬಿಡದೆ ಕಾಡುತ್ತದೆ. ಸ್ವಲ್ಪ ಧ್ಯಾನ, ಪ್ರಾಣಾಯಾಮ ಇತ್ಯಾದಿಗಳನ್ನು ರೂಢಿಸಿಕೊಂಡರೆ ಉತ್ತಮ

ಪಂಡಿತ್ ಯತೀಂದ್ರ ಭಟ್
9901225989